ಸುದ್ದಿದಿನ,ಬೆಂಗಳೂರು: ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮದಿನದ ಪ್ರಯುಕ್ತ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಂಶೋಧಕರು, “ಅಂಬೇಡ್ಕರ್ ಜೀವನ-ಸಾಧನೆಯಿಂದ ನಾವು ಕಲಿಯಬೇಕಾದುದೇನು?” ಎಂಬ ವಿಷಯದ...
ಸುದ್ದಿದಿನ,ದಾವಣಗೆರೆ: ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ. ಈ ವರ್ಷ ಕೋವಿಡ್-19 ಇರುವ ಕಾರಣದಿಂದಾಗಿ ಕಾರ್ಯಕ್ರಮವನ್ನು ಸರಳ ಹಾಗೂ...
ಸುದ್ದಿದಿನ,ಮೈಸೂರು : ಕನ್ನಡದ ಹೆಸರಾಂತ ಪ್ರಗತಿಶೀಲ ಬರಹಗಾರ, ಕಾದಂಬರಿಕಾರ, ಕಥೆಗಾರ ಬಸವರಾಜ ಕಟ್ಟಿಮನಿಯವರ ಜನ್ಮಶತಮಾನೋತ್ಸವ ವರ್ಷದ ಸಂದರ್ಭದಲ್ಲಿ (1919-2019) “ಬಸವರಾಜ ಕಟ್ಟಿಮನಿಯವರ ಸಣ್ಣ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ” ಯೊಂದನ್ನು ಏರ್ಪಡಿಸಿದೆ. ಈ ಸ್ಪರ್ಧೆಯು...