ಸುದ್ದಿದಿನ,ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ...
ಸುದ್ದಿದಿನ,ಶಿವಮೊಗ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪ.ಜಾ.ಗೆ ಸೇರಿದವರಾಗಿರಬೇಕು....
ದಿಟ್ಟ ಮನಸ್ಸಿನ ಗಟ್ಟಿ ಲೇಖಕಿ ಅರುಂಧತಿ ರಾಯ್ ಅವರಿಗೆ ಈ ಬಾರಿಯ PEN Pinter Prize ಲಭಿಸಿದೆ.”ಅಳುಕದ ಹಾಗೂ ವಿಚಲಿತಗೊಳ್ಳದ” (Unflinching and Unswerving) ಅವರ ಬರಹಗಳನ್ನು ಗಮನಿಸಿದ PEN International ಸಂಸ್ಥೆ ಈ ಪ್ರಶಸ್ತಿಯನ್ನು...
ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ...
ಸುದ್ದಿದಿನಡೆಸ್ಕ್:ಕಳೆದ ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ಥವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಹೊನ್ನಾವರ ಬಳಿ ಭಾಸ್ಕೆರಿ ಬಳಿ ಗುಡ್ಡ ಕುಸಿದಿದೆ. ಸಿದ್ದಾಪುರ ತಾಲೂಕಿನ ಹಸ್ವಿಗುಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿತ...
ಸುದ್ದಿದಿನಡೆಸ್ಕ್:ವಾಲ್ಮೀಕಿ ಅಭಿವೃದ್ಧಿ ನಿಗಮದದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿ ಹಗರಣ ಸಂಬಂಧ ನಾಳೆ ರಾಜ್ಯದ ಎಲ್ಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನಡೆಸ್ಕ್:ಮೂರು ಹೊಸ ಕ್ರಿಮಿನಲ್ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯಾ ಅಧಿನಿಯಮ್-2023 ಜುಲೈ 1 ರಿಂದ ಜಾರಿಗೆ ಬರಲಿವೆ. ಕಳೆದ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ...
ವರದಿ: ಶಿವರಾಜ್ ಮೋತಿ ಸುದ್ದಿದಿನ,ಬೆಂಗಳೂರು: ರಾಜ್ಯ ಸರ್ಕಾರವು “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ” ಅಂದರೆ “ಕನ್ನಡ ಕಾಯಿದೆ” ಈಗಾಗಲೇ ಅನುಮೋದನೆ ಆಗಿದ್ದು 2023 ರಲ್ಲಿ. ಈಗ ಹೊಸ ಸರ್ಕಾರ ರಚನೆಯಾಗಿ ಒಂದು ವರ್ಷ ತುಂಬಿದರೂ...