ಸುದ್ದಿದಿನ ಡೆಸ್ಕ್ : ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಹಾರಾಷ್ಟ್ರದಾದ್ಯಂತ ಸಾಕಷ್ಟು ಮಳೆಯಾಗುತ್ತಿದ್ದು, ಸಮುದ್ರ ತೀರದ ಪ್ರದೇಶಗಳಿಗೆ...
ಸುದ್ದಿದಿನ,ದಾವಣಗೆರೆ : ಪಬ್ಲಿಕ್ ವಾಹಿನಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕೊಲೆ ಮಾಡಬೇಕು ಎನ್ನುವ ಹೇಳಿಕೆ ನೀಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ದೂರು ನೀಡಿದರು. ಈಚೆಗೆ...
ಸುದ್ದಿದಿನ,ಶಹಾಪುರ: ಸಂವಿಧಾನ ಬದಲಾಯಿಸುವ ಮಾತುಗಳನ್ನಾಡಿರುವ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಕಾಂಗ್ರೇಸ್ ಯುವ ಮುಖಂಡ ಶಿವು ಆಂದೋಲಾ ಒತ್ತಾಯಿಸಿದ್ದಾರೆ. ಇತ್ತಿಚಿನ ದಿನಗಳಲ್ಲಿ ಬಿಜೆಪಿ ಪಕ್ಷ ಪ್ರಮುಖ ನಾಯಕರುಭಾರತ ದೇಶದ ಪವಿತ್ರ ಸಂವಿಧಾನ ವಿರುದ್ಧ ಹೇಳಿಕೆನೀಡುತ್ತಿರುವದು ಸರ್ವೆ ಸಾಮಾನ್ಯವಾಗಿದೆ. ಸಂವಿಧಾನನಾವು ಬದಲಾಯಿಸುತ್ತೇವೆ, ಸಂವಿಧಾನ ಬದಲಾಯಿಸಲುನಾವು ಅಧಿಕಾರಕ್ಕೆ ಬಂದಿರುವದು ಎಂದು ಮಾಜಿ ಕೇಂದ್ರಸಚಿವ ಅನಂತಕುಮಾರ ಹೆಗಡೆ ಹೇಳಿದ್ದರು. ಈ ನಂತರಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂಧನ ಅಂಬೇಡ್ಕರ ರವರುಸಂವಿಧಾನ ಸರಿಯಾದ ಪ್ರಮಾಣದಲ್ಲಿ ರಚಿಸಿಲ್ಲ ಇದನ್ನುಬದಲಿಸಬೇಕು ಎಂಬ ಹೇಳಿಕೆಯನ್ನು ನೀಡಿದ್ದರು. ಇಷ್ಟೆಲ್ಲಾ ಹೇಳಿಕೆ ನೀಡಿದರು ಸಹ ಅಂತವರ ವಿರುದ್ಧ ಬಿಜೆಪಿವರಿಷ್ಠರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ರೀತಿಯಬೆಳವಣಿಗೆಗಳನ್ನು ನೋಡಿದರೆ ಇದಕ್ಕೆ ಬಿಜೆಪಿಆಂತರಿಕವಾಗಿಹೇಳಿಕೆಗಳನ್ನು ಕೋಡಿಸುತ್ತಿದ್ದಾರೆಎಂದೆನಿಸುತ್ತಿದೆ. ಈ ರೀತಿಯ ಹೇಳಿಕೆ ನೀಡಿದರು ನರೇಂದ್ರಮೋದಿರವರು ಹೆಗಡೆ, ಗೋಮಧೂಸುಧನ ವಿರುದ್ಧ ಕ್ರಮಕೈಗೊಳ್ಳದಿರುವದು ಮೋದಿಗೆ ಈ ದೇಶದ ಸಂವಿಧಾನದ ಬಗ್ಗೆ ಗೌರವ ಇಲ್ಲ...
ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರು ಸಂವಿಧಾನದ ಬಗ್ಗೆ, ತಮ್ಮ ‘ಧರ್ಮಶಾಸ್ತ್ರ’ದ ಬಗ್ಗೆ ತಮ್ಮ ಸಹಜ ಅಭಿಪ್ರಾಯಗಳನ್ನು ಹೇಳುತ್ತಾ ಹಿಂದೂಗಳಲ್ಲಿನ ಗಂಡುಹೆಣ್ಣಿನ ಸಂಭಂದದ ಬಗ್ಗೆ, ನಮ್ಮ ನ್ಯಾಯಾಲಯ, ನ್ಯಾಯಾಲಯದ ತೀರ್ಪುಗಳ ಬಗ್ಗೆಯೂ ಕೀಟಲೆಯ ದ್ವನಿಯಲ್ಲಿ ಮಾತನಾಡಿದ್ದಾರೆ! ಪ್ರಗತಿಪರರು...
ಸುದ್ದಿದಿನ, ಬೆಂಗಳೂರು : #Me too ಕ್ಯಾಪೇನ್ ಕೇವಲ ಸಿನಿಮಾ ರಂಗಕ್ಕೆ ಮಾತ್ರ ಸಿಮೀತವಲ್ಲ ಸಾಮಾನ್ಯ ಜನರ ಲೈಫ್ ನಲ್ಲಿ ದಿನ ನಿತ್ಯ ನಡೆಯುತ್ತದೆ. ದಿನನಿತ್ಯ ರಸ್ತೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗೆ...
ಸುದ್ದಿದಿನ ಡೆಸ್ಕ್: ಆದಾಯ ತೆರಿಗೆ ಇಲಾಖೆಗೆ ಬಿಎಸ್.ವೈ ಪತ್ರ ಬರೆದಿರುವುದು ನಕಲಿ ಆಗಿದ್ದರೆ ತನಿಖೆ ಒತ್ತಾಯಿಸಲಿ ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಯಾವನ್ರಿ ಅವನು ಸುರೇಶ್. ನನ್ಯಾಕೆ ಅವನಿಗೆ ಉತ್ತರ ಕೊಡಲಿ...
ಸುದ್ದಿದಿನ, ದಾವಣಗೆರೆ | ಸದಾ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಈಗ ಮತ್ತೊಮ್ಮೆ ವಿವಾದದ ಹೇಳಿಕೆ ನೀಡಿದ್ದಾರೆ. ಕೇಂದ್ರ ಕೌಶಲ್ಯಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ಈಗ ಮತ್ತೊಂದು ವಿವಾದವನ್ನ ಮೈ...
ಸುದ್ದಿದಿನ ಡೆಸ್ಕ್| ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತಾಲಿಬಾನ್ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರು ಹೇಳಿಕೆಗೆ ಬೀಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ತೀವ್ರ...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಾಗಿನೆಲೆ ಶ್ರೀಗಳು ಹೇಳಿಕೆ ನೀಡಿರುವುದಕ್ಕೆ ಜೆಡಿಎಸ್ ನ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಪರ ಮಾತನಾಡುತ್ತಿರುವ ಕಾಗಿನೆಲೆ ಶ್ರೀ...
ಸುದ್ದಿದಿನ ಡೆಸ್ಕ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಕಾಂಗ್ರಸ್ ಸೇರಿದಂತೆ ಅವರ ಅಭಿಮಾನಿಗಳಿಗೆ ತುಂಬಾ ಮುಜುಗರ ಉಂಟುಮಾಡಿದೆ. ಸಮ್ಮಿಶ್ರ ಸರ್ಕಾರ ಸ್ವತಂತ್ರ ಬಜೆಟ್ ಮಂಡಿಸುವ ಬಗ್ಗೆ ಸಿದ್ದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಅಪಸ್ವರ...