test
Title


ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ...


ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್...


ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ...


ಐಪಿಎಲ್ ಕ್ರಿಕೆಟ್ | ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಗಳಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ಲೇಆಫ್ ಜೀವಂತ
ಸುದ್ದಿದಿನ ಡೆಸ್ಕ್ : ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 3ರನ್ ಗಳಿಂದ ಮುಂಬೈ...


ಐದು ರಾಜ್ಯಗಳಿಂದ 180ಲಕ್ಷ ಟನ್ ಗೂ ಹೆಚ್ಚು ಗೋಧಿ ಸಂಗ್ರಹ
ಸುದ್ದಿದಿನ ಡೆಸ್ಕ್ : 2022-23 ರ ಹಿಂಗಾರು ಮಾರುಕಟ್ಟೆ ಋತುವಿನಲ್ಲಿ ಇದುವರೆಗೆ ಐದು ರಾಜ್ಯಗಳಿಂದ180 ಲಕ್ಷ ಟನ್ ಗೂ ಹೆಚ್ಚು ಗೋಧಿಯನ್ನು ಸಂಗ್ರಹಿಸಲಾಗಿದೆ. ಮಧ್ಯಪ್ರದೇಶ, ಪಂಜಾಬ್, ಉತ್ತರ...


ಮುಸ್ಲಿಮರ ಪ್ರವೇಶ ಮತ್ತು ಪೂಜೆಯ ಹಕ್ಕಿಗೆ ಅಡ್ಡಿಯಾಗದಂತೆ ಶಿವಲಿಂಗ ಪತ್ತೆಯಾದ ಪ್ರದೇಶ ರಕ್ಷಿಸಿ : ಸುಪ್ರೀಂ ಕೋರ್ಟ್
ಸುದ್ದಿದಿನ, ವಾರಣಾಸಿ : ಮುಸ್ಲಿಮರ ಪ್ರವೇಶ ಮತ್ತು ಪೂಜೆಯ ಹಕ್ಕಿಗೆ ಅಡ್ಡಿಯಾಗದಂತೆ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಸೂಚಿಸಿದೆ....


ಗೋಧಿ ರಫ್ತು ನಿಷೇಧಕ್ಕೆ ಕೇಂದ್ರದಿಂದ ಕೆಲವು ಸಡಿಲಿಕೆ ಘೋಷಣೆ
ಸುದ್ದಿದಿನ ಡೆಸ್ಕ್ : ಗೋಧಿ ರಫ್ತು ನಿಷೇಧಕ್ಕೆ ಸರ್ಕಾರ ಕೆಲವು ಸಡಿಲಿಕೆಗಳನ್ನು ಘೋಷಿಸಿದೆ. ಎಲ್ಲೆಲ್ಲಿ ಗೋಧಿ ಸರಕನ್ನು ಪರೀಕ್ಷೆಗಾಗಿ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆಯೋ ಮತ್ತು ಈ ತಿಂಗಳ...


ಅಸ್ಸಾಂನಲ್ಲಿ ಭಾರಿ ಮಳೆ ಹಿನ್ನೆಲೆ; ಕೇಂದ್ರದಿಂದ ಅಗತ್ಯ ನೆರವು : ಗೃಹ ಸಚಿವ ಅಮಿತ್ ಶಾ
ಸುದ್ದಿದಿನ ಡೆಸ್ಕ್ : ಅಸ್ಸಾಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತ ಪಡಿಸಿದ್ದಾರೆ. ಅವರು ಅಸ್ಸಾಂ...


ಜಮೈಕಾ ಸಂಸತ್ ಉದ್ದೇಶಿಸಿ ರಾಷ್ಟ್ರಪತಿ ಭಾಷಣ | ಉಭಯ ರಾಷ್ಟ್ರಗಳ ನಡುವೆ ಸಹಕಾರ, ಕಲಿಕೆಗೆ ವಿಪುಲ ಅವಕಾಶ : ರಾಮನಾಥ್ ಕೋವಿಂದ್
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕಳೆದ ರಾತ್ರಿ ಜಮೈಕಾ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು. ಜಮೈಕಾದ ಸೆನೆಟ್ ಅಧ್ಯಕ್ಷ ಥಾಮಸ್...


ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ 16 ಯೋಜನೆಗಳಿಗೆ ಶಿಲಾನ್ಯಾಸ...