Connect with us

Thank You

Payment is complete

Congratulations, your payment has been completed!

Advertisement

Title

ದಿನದ ಸುದ್ದಿ13 hours ago

ಸಾಮಾಜಿಕ ಸುಧಾರಣೆಗೆ ಡಾ. ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ಶನಿವಾರ (ಏ.5)...

ದಿನದ ಸುದ್ದಿ13 hours ago

ಮೇ11 ರಂದು ಗ್ರಾಮ ಪಂಚಾಯತಿ ಚುನಾವಣೆ

ಸುದ್ದಿದಿನಡೆಸ್ಕ್:ವಿವಿಧ ಕಾರಣಗಳಿಂದ ತೆರವಾಗಿರುವ, ರಾಜ್ಯದ 133 ತಾಲೂಕುಗಳ, 222 ಗ್ರಾಮ ಪಂಚಾಯಿತಿಗಳ, ೨೬೦ ಸದಸ್ಯ ಸ್ಥಾನಗಳಿಗೆ, ಮೇ 11 ರಂದು ಚುನಾವಣೆ ನಿಗದಿಯಾಗಿದೆ ಎಂದು, ರಾಜ್ಯ ಚುನಾವಣಾ...

ದಿನದ ಸುದ್ದಿ1 day ago

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45...

ದಿನದ ಸುದ್ದಿ1 day ago

ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ

ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11...

ದಿನದ ಸುದ್ದಿ3 days ago

ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್

ಸುದ್ದಿದಿನ,ದಾವಣಗೆರೆ: ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವು ಈ ಮೂಲಕ ಮುಸ್ಲಿಮರನ್ನು ಕಡೆಗಣಿಸುವ, ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ...

ದಿನದ ಸುದ್ದಿ3 days ago

ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿ ಜೀವನದ ಕನಸುಗಳನ್ನು ನನಸಾಗಿಸಲು ನಿರಂತರ ಪ್ರಯತ್ನ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ. ದಾವಣಗೆರೆ...

ದಿನದ ಸುದ್ದಿ4 days ago

ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ

ಸುದ್ದಿದಿನ,ಕೊಟ್ಟೂರು:ತಾಲೂಕಿನ ಬೋರನಹಳ್ಳಿ ಗ್ರಾಮ ಮುಖ್ಯಪೊಲೀಸ್ ಪೇದೆ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ರಂದು ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....

ದಿನದ ಸುದ್ದಿ4 days ago

ದಾವಣಗೆರೆ | ವೃತ್ತಿಪರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್...

ದಿನದ ಸುದ್ದಿ4 days ago

ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ‌.ಎಸ್

ಸುದ್ದಿದಿನ,ಭರಮಸಾಗರ:ಜನಪದ ಕಲೆ ನಮ್ಮ ನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದೆ. ಜಾನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಸಂಸ್ಕೃತಿಯ ಬೇರುಗಳಿದ್ದಂತೆ. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆಯೇ ಜಾನಪದ ಉತ್ಸವವೆಂದು...