ದಿನದ ಸುದ್ದಿ

ದಾವಣಗೆರೆ ಸಹಕಾರ ಬ್ಯಾಂಕ್ ಒಕ್ಕೂಟ | ಕೇರಳ-ಕೊಡಗು ಸಂತ್ರಸ್ತರಿಗೆ 1 ಕೋಟಿ‌ ರೂ ಪರಿಹಾರ

Published

on

ಸುದ್ದಿದಿನ ಡೆಸ್ಕ್ | ದಾವಣಗೆರೆ ಸಹಕಾರ ಬ್ಯಾಂಕ್ ಒಕ್ಕೂಟದಿಂದ ಮಡಿಕೇರಿ ಕೇರಳ ಸಂತ್ರಸ್ಥರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.

ಮಡಿಕೇರಿ ಸಂತ್ರಸ್ಥರಿಗೆ ಹಾಗೂ ಕೇರಳ ಸಂತ್ರಸ್ಥರಿಗೆ ತಲಾ 50 ಲಕ್ಷ ರೂಪಾಯಿ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ನಿಧಿಗೆ ಹಾಗೂ ಪ್ರಧಾನ ಮಂತ್ರಿ ನಿಧಿಗೆ 50-50 ಹಣ ಹಾಕಲು ನಿರ್ಧಾರ ಕೈಗೊಂಡಿದೆ. ಶಾಸಕ ಶಾಮನೂರ ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಾಸಕ ಶಾಮನೂರ ಶಿವಶಂಕರಪ್ಪ ವೈಯುಕ್ತಿಕ ವಾಗಿ 25 ಲಕ್ಷ ರೂಪಾಯಿ ನೆರವು ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version