ದಿನದ ಸುದ್ದಿ

2025ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಮೂವರು ಆಯ್ಕೆ

Published

on

ಸುದ್ದಿದಿನಡೆಸ್ಕ್:2025ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಮೂವರು ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಭಾಗದಲ್ಲಿ ಮೈಸೂರಿನ ಕೆ.ಎಸ್.ಮಧುಸೂದನ್ ಉನ್ನತ ಶಿಕ್ಷಣ ಇಲಾಖೆ ವಿಭಾಗದಲ್ಲಿ ಕಲಬುರ್ಗಿ ಯ ಡಾ.ಶ್ರೀದೇವಿ ದೇವೇಂದ್ರಪ್ಪ ಕಲ್ಯಾಣ್ ಹಾಗೂ ಮಣಿಪಾಲದ ಡಾ.ಶೋಭ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version