ದಿನದ ಸುದ್ದಿ
ಹುಲಿಗಳ ಸಾವು; ತನಿಖೆಗೆ ಸಮಿತಿ ರಚನೆ : ಗೋವಾ ಸಿಎಂ ಪ್ರಮೋದ್ ಸಾವಂತ್
ಸುದ್ದಿದಿನ, ಗೋವಾ : ಹುಲಿಗಳ ಸಾವಿನ ದುರಂತ ಘಟನೆಗಳು ಆಘಾತಕಾರಿ ಮತ್ತು ದುಃಖಕರವಾಗಿದೆ. ನಾವು ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಅಧಿಕಾರಿಗಳು ಸಮಯಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಈ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯ ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.
Goa CM Pramod Sawant: The Union Ministry of Environment, Forest and Climate Change has constituted a committee to investigate the matter. https://t.co/jk61zQFTsx
— ANI (@ANI) January 8, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243