ದಿನದ ಸುದ್ದಿ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಸಚಿವ ವಿ.ಸೋಮಣ್ಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ತಿಪಟೂರು ಜನರ ಬಹುದಿನಗಳ ಬೇಡಿಕೆಯಾದ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ ದೊರೆತಿದ್ದು ಮುಂದಿನ ದಿನಗಳಲ್ಲಿ ಮೆಮೋ ರೈಲು ನಿಲುಗಡೆಗೂ ಅನುಮತಿ ನೀಡಲಾಗುವುದು ಎಂದು ತುಮಕೂರು ಸಂಸದ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ತಿಪಟೂರಿನ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.ಕೊಬ್ಬರಿ ಬೆಲೆ ಹೆಚ್ಚಳ ಮಾಡಿ ಎಲ್ಲಾ ರೈತರಿಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version