ಸಿನಿ ಸುದ್ದಿ

ಡಾ.ರಾಜ್ ನನ್ನ ಪಾಲಿಗೆ ‘ನನ್ನ ಕಾಡಿನವರು’ : ಸಿದ್ದರಾಮಯ್ಯ ಸ್ಮರಣೆ

Published

on

ಸುದ್ದಿದಿನ ಡೆಸ್ಕ್ : ಇಂದು (ಏಪ್ರಿಲ್ 24) ನಟಸಾರ್ವಭೌಮ, ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ದಿನ. ಅಭಿಮಾನಿಗಳೇ ನನ್ನ ದೇವರು ಎಂದು ಕರೆದ ಈ ಸರಳ, ಮಾನವೀಯ ನಟ. ಇವರ ಹುಟ್ಟು ಹಬ್ಬವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕನ್ನಡದ ಅನರ್ಘ್ಯ ರತ್ನ ಎಲ್ಲವೂ ಆಗಿರುವ ಡಾ.ರಾಜಕುಮಾರ್ ಅವರು ನನ್ನ ಪಾಲಿಗೆ ‘ನನ್ನ ಕಾಡಿನವರು’. ಅವರ ನಾಡು ನುಡಿಯ ಬಗೆಗಿನ ಪ್ರೀತಿ- ಬದ್ಧತೆ ನನಗೆ ಸದಾ ಸ್ಪೂರ್ತಿ. ರಾಜ್ ಕುಮಾರ್ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಸ್ಮರಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version