ಸುದ್ದಿದಿನ, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿರುವ 2 ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ....
ಸುದ್ದಿದಿನ ಡೆಸ್ಕ್ : ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ, ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಆಸೀಸ್ನ ಕ್ವೀನ್ಸ್ಲ್ಯಾಂಡ್ನಲ್ಲಿ ನಡೆದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. ತುಟಿಗೆ ಬಬಲ್ ಗಮ್ ಹಚ್ಚಿಕೊಂಡು ವಿಶೇಷವಾಗಿ...
ಸುದ್ದಿದಿನ ಡೆಸ್ಕ್ : ಹಿಂದೂಸ್ತಾನಿ ಸಂಗೀತ ಲೋಕದ ದಂತಕತೆ, ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮ ಅವರು ಮುಂಬೈನಲ್ಲಿಂದು ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು.ಕಳೆದ 6ತಿಂಗಳಿನಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೃದಯಸ್ಥಂಭನದಿಂದ ಮೃತಪಟ್ಟಿರುವುದಾಗಿ...
ಸುದ್ದಿದಿನ ಡೆಸ್ಕ್ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಸ್ಸಾಂನ ದಕ್ಷಿಣ ಸಲ್ಮಾರ್ನ ಮನ್ಕಚಾರ್ ಜಿಲ್ಲೆಗೆ ಭೇಟಿ ನೀಡಿದರು. ನಂತರ ಗುವಾಹತಿಯಿಂದ 245 ಕಿಲೋಮೀಟರ್ ದೂರವಿರುವ ಸಹಾರಪುರದಲ್ಲಿನ ಭಾರತ – ಬಾಂಗ್ಲಾ ಗಡಿಪ್ರದೇಶವನ್ನು...
ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ...
ಸುದ್ದಿದಿನ ಡೆಸ್ಕ್ : ದಾಖಲೆ ಪ್ರಮಾಣದ ರಫ್ತು ಹಾಗೂ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹ ಭಾರತದ ಆರ್ಥಿಕತೆಯ ಪುನರುಜ್ಜೀವನದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ನವ...
ಸುದ್ದಿದಿನ ಡೆಸ್ಕ್ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ಟೆಲಿವಿಷನ್ ಸಂಸ್ಥೆ-ಎಫ್ಟಿಐಐನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಮೇಲ್ದರ್ಜೆಗೇರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್...
ಸುದ್ದಿದಿನ ಡೆಸ್ಕ್ : ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ನಡೆದ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2021ಕ್ಕೆ ನಿನ್ನೆ ಸಂಜೆ ವರ್ಣರಂಜಿತ ತೆರೆಬಿತ್ತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ,...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ಅವರು ಡೆನ್ಮಾರ್ಕ್ನಲ್ಲಿ ಇಂದು ಆಯೋಜಿಸಿರುವ ಎರಡನೇ ಭಾರತ-ನೋರ್ಡಿಕ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಂತರ ಆರ್ಥಿಕ ಪ್ರಗತಿ, ಹವಾಮಾನ ಬದಲಾವಣೆ, ನಾವಿನ್ಯತೆ ಮತ್ತು ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ ಮುಂತಾದ ವಿಚಾರಗಳ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ, ಚನ್ನಗಿರಿ ತಾಲೂಕಿನ ನವಿಲೇಹಾಳ್ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಬಸವ ಜಯಂತಿಯನ್ನು ಆಚರಿಸುವುದರ ಮೂಲಕ ಸೌಹಾರ್ದತೆಗೆ ಸಾಕ್ಷಿಯಾದರು. ಇಂದು ರಂಜಾನ್ ಕಡೆದಿನ ನಮಾಝ್ ಮುಗಿಸಿ ಗ್ರಾಮ ಪಂಚಾಯತಿ ಎದುರು ಬಸವಜಯಂತಿ ಹಾಗೂ ರಂಜಾನ್...