ದಿನದ ಸುದ್ದಿ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version