ದಿನದ ಸುದ್ದಿ
ಕಾರಿಗೆ ಬೆಂಕಿ ಹಂಚಿ ಕೇಂದ್ರ ಸರ್ಕಾರದ ವಿರುದ್ದ ಯೂತ್ ಕಾಂಗ್ರೆಸ್ ಆಕ್ರೋಶ
ಸುದ್ದಿದಿನ,ಬೆಂಗಳೂರು: ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ವಿರೋಧಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಅದರಂತೆ ಯೂತ್ ಕಾಂಗ್ರೆಸ್ನಿಂದ ಇಡಿ ಅಫೀಸ್ ಎದುರು ಪ್ರತಿಭಟನೆ ಮಾಡಿದ್ದು, ಕಾರಿಗೆ ಬೆಂಕಿ ಹಂಚಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.
ಶಾಂತಿನಗರದ ಇಡಿ ಆಫೀಸ್ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ಕಾರಿಗೆ ಬೆಂಕಿ ಹಚ್ಚಿಕೊಂಡು ಆಕ್ರೋಶ ಹೊರಹಾಕಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243